ವಾಮದಪದವು

ಮೃತ ಕುಟುಂಬಕ್ಕೆ ರಾಜೇಶ್ ನಾಯ್ಕ್ ಸಾಂತ್ವನ, ಸ್ಥಳ ಪರಿಶೀಲನೆ

ಬಂಟ್ವಾಳ ತಾಲೂಕಿನ  ವಾಮದಪದವು ಸಮೀಪದ ಪಿಲಿಮೊಗ್ರು ಗ್ರಾಮದ  ಬಾರೆಕ್ಕಿನಡೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ದುರ್ಮರಣಕ್ಕೊಳಗಾದ ಗೋಪಾಲ ಶೆಟ್ಟಿ ಮತ್ತು ದಿವ್ಯಶ್ರೀ ಮನೆಗೆ ಮನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಜಾಹೀರಾತು

ಮೃತರ ಕುಟುಂಬಕ್ಕೆ ತಕ್ಷಣ ಸೂಕ್ತವಾದ ಪರಿಹಾರ ಒದಗಿಸುವಂತೆ ಮೆಸ್ಕಾಂನ ಮೇಲಾಧಿಕಾರಿಗಳಿಗೆ ಶಾಸಕರು ಕರೆ ಮಾಡಿ ಸೂಚಿಸಿದರು. ಈ ಸಂದರ್ಭ ಬಂಟ್ವಾಳ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪಕ್ಷದ ಪ್ರಮುಖರಾದ, ನಂದರಾಮ ರೈ, ಗಣೇಶ್ ರೈ ಮಾಣಿ , ಗೋಪಾಲಕೃಷ್ಣ ಚೌಟ, ದಿನೇಶ್ ದಂಬೆದಾರು, ವಿಜಯ ರೈ ಆಲದಪದವು, ರವಿರಾಮ, ಸಂತೋಷ್ ಜೈನ್, ಪ್ರಕಾಶ್ ಕಕ್ಕಿಬೆಟ್ಟು, ಚಂದ್ರಶೇಖರ್ ಶೆಟ್ಟಿ, ಚೇತನ್, ಜಗದೀಶ್ ಉಪಸ್ಥಿತರಿದ್ದರು. ಇದೇ ವೇಳೆ ಮೃತರ ಸಂಬಂಧಿ ಪುರುಷೋತ್ತಮ ಶೆಟ್ಟಿ ವಾಮದಪದವು ಅವರಿಂದ ಘಟನೆಯ ಬಗ್ಗೆ ಶಾಸಕರು ಮಾಹಿತಿ ಪಡೆದು ಘಟನಾ ಸ್ಥಳವನ್ನು ವೀಕ್ಷಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ