ಸರಿಯಾದ ಮಳೆ ಇಲ್ಲದೆ ಕೃಷಿಕರ ಸಹಿತ ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಡೇಶಿವಾಲಯದ ಶ್ರೀ ಚಿಂತಾಮಣಿ ಲಕ್ಷ್ಮೀನರಸಿಂಹ ಸ್ವಾಮಿಗೆ ಗ್ರಾಮಸ್ಥರ ಪರವಾಗಿ ಜೂನ್ 24ರಂದು ಸೀಯಾಳಾಭಿಷೇಕ ನಡೆಯಲಿದೆ.
ಜಾಹೀರಾತು
ಊರಿನ ಎಲ್ಲಾ ಭಕ್ತಾಭಿಮಾನಿಗಳು ಪ್ರತಿಮನೆಯಿಂದ ತಲಾ ಒಂದು ಸೀಯಾಳ ತಂದು ದೇವಸ್ಥಾನದಲ್ಲಿ ಅಭಿಷೇಕಕ್ಕಾಗಿ ಅರ್ಪಿಸಬೇಕಾಗಿ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಡೇಶಿವಾಲಯದಲ್ಲಿ ಸಮೃದ್ಧ ಮಳೆಗಾಗಿ ನಾಳೆ ಸೀಯಾಳಾಭಿಷೇಕ"