ಕಲ್ಲಡ್ಕ

ಕಲ್ಲಡ್ಕದಲ್ಲಿ ಉಪ್ಪಡ್ ಪಚ್ಚಿಲ್ ಆಯನೊ

ಉಪ್ಪಡ್ ಪಚ್ಚಿಲ್ ಆರಂಭಿಸಿದವಳು ತಾಯಿ. ಆಕೆಯೇ ಮೊದಲ ವಿಜ್ಞಾನಿ. ನಮ್ಮ ಆಹಾರ ಸಂಸ್ಕೃತಿಯನ್ನು ಉಳಿಸಲು ಇಂಥ ಕಾರ್ಯಕ್ರಮಗಳು ನಡೆಯಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಜಾಹೀರಾತು

ಶನಿವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಉಪ್ಪಡ್ ಪಚ್ಚಿಲ್ ಆಯನೊ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲಸಿನ ಹಣ್ಣಿನಲ್ಲಿ ಅಪಾರವಾದ ಪ್ರೋಟಿನ್ ಅಂಶಗಳಿವೆ, ಇದು ಆಹಾರ ಮೌಲ್ಯಗಳ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳಗೊಂಡಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದವರು ಹಣ್ಣಿನ ಮಹತ್ವ ತಿಳಿಸಿದರು.

ಪ್ರಗತಿಪರ ಕೃಷಿಕ ರಾಕೋಡಿ ಈಶ್ವರ ಭಟ್, ಜಿಪಂ ಮಾಜಿ ಸದಸ್ಯ ಚೆನ್ನಪ್ಪ ಕೋಟ್ಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಸದಸ್ಯರಾದ ಜಯರಾಮ ರೈ, ಡಾ. ಕಮಲ ಪ್ರಭಾಕರ ಭಟ್, ಪೋಷಕರಾದ ಜಯರಾಮ್, ಮಾತೃಭಾರತಿ ಸಂಸ್ಥೆ ಅಧ್ಯಕ್ಷರಾದ ಅರುಣೋದಯ, ಮುಖ್ಯ ಶಿಕ್ಷಕ ರವಿರಾಜ ಕಣಂತೂರು ಉಪಸ್ಥಿತರಿದ್ದರು. ಅಧ್ಯಾಪಕರಾದ ಸುಮಂತ್ ಆಳ್ವ ನಿರೂಪಿಸಿದರು. ಗಾಯತ್ರಿ ಸ್ವಾಗತಿಸಿದರು. ಸುಮಿತ್ರ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ