ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಮಹಾಸಭೆ ಸಡೆಸಲಾಯಿತು.
ಜಾಹೀರಾತು
ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲೆ ರಮಾಶಂಕರ್ ವಹಿಸಿದ್ದರು. ಅವರು ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಶ್ರೀ ಸಂಪತ್ ಕುಮಾರ್ ಶೆಟ್ಟಿ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾಗಿ ಮರು ಆಯ್ಕೆಗೊಂಡರು. ಪ್ರತಿ ತರಗತಿಯಿಂದಲೂ ಪ್ರತಿನಿಧಿಗಳನ್ನು ಆರಿಸಲಾಯಿತು. ಪೋಷಕರ ಹಾಗೂ ಶಿಕ್ಷಕರ ನಡುವೆ ವಿದ್ಯಾರ್ಥಿಗಳ ಪ್ರಗತಿ ಕುರಿತಂತೆ ಹತ್ತು ಹಲವು ವಿಷಯಗಳ ಬಗ್ಗೆ ಸಂವಾದ ನಡೆಯಿತು. ಕೇಶವತಿ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿಆರ್ ಎಂಪಿ ಶಾಲೆ: ಶಿಕ್ಷಕ ರಕ್ಷಕ ಸಂಘ ಸಭೆ"