ಬಂಟ್ವಾಳ

ಬಂಟ್ವಾಳದಲ್ಲಿ 192 ಫಲಾನುಭವಿಗಳಿಗೆ 1.14 ಕೋಟಿ ರೂ ಸಹಾಯಧನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಲ್ಲಿ 2018-19ನೇ ಸಾಲಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಯಡಿ 192 ಫಲಾನುಭವಿಗಳಿಗೆ 1.14 ಕೋಟಿ ರೂ.ಸಹಾಯಧನ ಬಿಡುಗಡೆಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ತಿಳಿಸಿದ್ದಾರೆ.

ಜಾಹೀರಾತು

ಬಂಟ್ವಾಳದ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ಸಂಜೆ ಶ್ರಮಶಕ್ತಿ ಯೋಜನೆಯಲ್ಲಿ ಬಿಡುಗಡೆಯಾದ 74 ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡುತ್ತಿದ್ದರು.

ಶ್ರಮಶಕ್ತಿ ಯೋಜನೆಯಲ್ಲಿ 74 ಫಲಾನುಭವಿಗಳಿಗೆ 19.50ಲಕ್ಷ,ಸ್ವಯಂ ಉದ್ಯೋಗದಡಿ 20ಫಲಾನುಭವಿಗಲಕಿಗೆ 24.50ಲಕ್ಷ , 66ಫಲಾನುಭವಿಗಳುಗೆ6.60 ಲಕ್ಷ ರೂ.ಕಿರುಸಾಲ ಹಾಗೂಗಂಗಾಕಲ್ಯಾಣದಡಿ 32ಫಲಾನುಭವಿಗಳಿಗೆ 64 ಲಕ್ಷರೂ.ಮಂಜೂರಾಗಿದೆ ಎಂದರು.

ಶಾಸಕರ ಕಾರ್ಯಾಲಯ ಸದಾ ತೆರದಿದ್ದು, ಸರಕಾರದ ಸವಲತ್ತು, ಯೋಜನೆಗಳ ಕುರಿತ ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದ ಶಾಸಕರು ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ನಲ್ಲು ಮಹಿಳೆಯರ ಅಭ್ಯುದಯಕ್ಕೆ ಹಲವಾರು ಯೋಜನೆಯನ್ನು ಪ್ರಕಟಿಸಿದೆ ಎಂದರು.

ಜಾಹೀರಾತು

ಜಿಪಂ ಸದಸ್ಯೆ ಕಮಾಲಾಕ್ಷಿ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ಸಫ್ವಾನ್ ಸ್ವಾಗತಿಸಿ,ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ