ಬಂಟ್ವಾಳ

ಶರತ್ ಸ್ಮರಣೆ, ರಾಜೇಶ್ ನಾಯ್ಕ್ ಅವರಿಂದ ಶ್ರದ್ಧಾಂಜಲಿ

ಎರಡು ವರ್ಷಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಆರೆಸ್ಸೆಸ್ ಸ್ವಯಂಸೇವಕ ಶರತ್ ಮಡಿವಾಳ ಅವರ ನೆನಪಿಗೆ ಸಜೀಪಮುನ್ನೂರಿನ ಪಾಡಿಮನೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೇತೃತ್ವದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಶರತ್ ತಂದೆ ತನಿಯಪ್ಪ ಮಡಿವಾಳ ಮತ್ತು ಕುಟುಂಬವನ್ನು ಭೇಟಿ ಮಾಡಿದ ಶಾಸಕರು, ಶರತ್ ಸ್ಮಾರಕದಲ್ಲಿರುವ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಕಂದೂರು ಶ್ರೀಕೃಷ್ಣ ಶಿಶು ಮಂದಿರ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಶಾಂತಿನಗರ ವಠಾರದಲ್ಲಿ ಪುಟಾಣಿ ಮಕ್ಕಳ ಸಹಭಾಗಿತ್ವದಲ್ಲಿ ಶರತ್ ಸ್ಮರಣಾರ್ಥ ವನಮಹೋತ್ಸವ ನಡೆಯಿತು. ಈ ಸಂದರ್ಭ ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಸಚಿನ್ ಮೇಲ್ಕಾರ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ