ಬಂಟ್ವಾಳ

ಮಿನಿ ವಿಧಾನಸೌಧದಲ್ಲಿ ಹೊಸ ಲುಕ್: ಜನಸ್ನೇಹಿ ಕೇಂದ್ರ ಸ್ಥಳಾಂತರ

ಸದಾ ಅವ್ಯವಸ್ಥೆಯ ಆಗರವಾಗಿ ಸಾರ್ವಜನಿಕರ ಟೀಕೆಗೆ ಗುರಿಯಾಗುತ್ತಿದ್ದ ಬಂಟ್ವಾಳ ಮಿನಿ ವಿಧಾನಸೌಧಕ್ಕೀಗ ಹೊಸ ಲುಕ್. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರಿಗೂ, ಸಿಬ್ಬಂದಿಗೂ ಸಮಸ್ಯೆ ಉಂಟುಮಾಡುತ್ತಿದ್ದ ಜಾಗದಿಂದ ಇದೀಗ ಅಟಲ್ ಜೀ ಜನಸ್ನೇಹಿ ಕೇಂದ್ರ ಕಟ್ಟಡದ ಮಧ್ಯಭಾಗದ ಖಾಲಿ ಜಾಗಕ್ಕೆ ಶಿಫ್ಟ್ ಆಗಿದೆ.

 

ಜಾಹೀರಾತು

ಸಾರ್ವಜನಿಕರು ಪಾಣೆಮಂಗಳೂರು, ಬಂಟ್ವಾಳ ಹೋಬಳಿಯ ಅಟಲ್ ಜೀ ಜನಸ್ನೇಹಿ ಕೇಂದ್ರಗಳು, ಆಧಾರ್ ಸೆಂಟರ್, ಅರ್ಜಿ ಸ್ವೀಕೃತಿಗೆಂದು ಬರುವವರಿದ್ದರೆ ನೇರ ಮಿನಿ ವಿಧಾನಸೌಧ ಪ್ರವೇಶಿಸಿದ ಕೂಡಲೇ ಅದರ ಮಧ್ಯಭಾಗಕ್ಕೆ ಬಂದು ನಿಲ್ಲಬಹುದು. ಮಳೆನೀರು ಬೀಳದಂತೆ ಹಾಗೂ ಬಿಸಿಲು ಕಾಣುವಂತ ಛಾವಣಿ ಇರುವ ಈ ಜಾಗದಲ್ಲಿ ನಿಲ್ಲಲೂ ಅವಕಾಶ ಹೆಚ್ಚು. ಹಿಂದೆ ಕಾರ್ಯಾಚರಿಸುತ್ತಿದ್ದ ಜಾಗದಲ್ಲಿ ಕೇಬಲ್ ಗಳು, ಅಲ್ಲಲ್ಲಿದ್ದು, ಸಮಸ್ಯೆ ತಲೆದೋರುತ್ತಿತ್ತು. ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಈ ವ್ಯವಸ್ಥೆಯನ್ನು ಮಾಡಿದ್ದೇವೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ