ಕಲ್ಲಡ್ಕ

ಕಲ್ಲಡ್ಕ ಹವ್ಯಕ ವಲಯದ ವಲಯೋತ್ಸವ

ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಕಲ್ಲಡ್ಕ ಹವ್ಯಕ ವಲಯದ ವತಿಯಿಂದ ವಲಯೋತ್ಸವ ಕಾರ್ಯಕ್ರಮ ನಡೆಯಿತು. ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಜಾಹೀರಾತು

ತೋಟಗಾರಿಕೆ ಇಲಾಖೆಯ ಕುರಿತು ಬಾಲಕೃಷ್ಣ ಭಟ್ ಮಾಹಿತಿ ನೀಡಿದರು. ಮಂಗಳೂರು ಹವ್ಯಕ ಮಂಡಲ ಪ್ರಧಾನ ಗುರಿಕ್ಕಾರ ಉದಯಕುಮಾರ ಖಂಡಿಗ, ಕೋಶಾಧಿಕಾರಿ ರಮೇಶ ನೂಜಿಬೈಲು, ಮಹಾಮಂಡಲ ಮುಷ್ಟಿಭಿಕ್ಷೆ ಪ್ರಧಾನ ಮಲ್ಲಿಕಾ ಜಿ. ಭಟ್, ಉಮಾಶಿವ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಇದ್ದರು. ಅಡ್ಕತ್ತಿಮಾರು ರಾಮಚಂದ್ರ ಭಟ್, ಅಡಕೆ ಮರವೇರುವ ಯಂತ್ರ ಸಂಶೋಧಕ ಗಣಪತಿ ಭಟ್ ಅವರನ್ನು ಸನ್ಮಾನಿಸಲಾಯಿತು.

ನಂತೂರು ಶ್ರೀ ಭಾರತಿ ಸಮೂಹ ಸಂಸ್ಥೆ ಆಡಳಿತಾಧಿಕಾರಿ ಪ್ರೊ.ಕೆ.ಶಂಕರ ಭಟ್, ಮಂಗಳೂರು ಮಂಡಲ ಮೂಲಮಠ ಪ್ರತಿನಿಧಿ ಮುಳ್ಳುಂಜ ವೆಂಕಟೇಶ್ವರ ಭಟ್ ಅಭಿನಂದಿಸಿದರು. ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಲ್ಲಡ್ಕ ಹವ್ಯಕ ವಲಯಾಧ್ಯಕ್ಷ ಯು.ಎಸ್.ಚಂದ್ರಶೇಖರ ಭಟ್ ನೆಕ್ಕಿತರವು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಶಾಂತ ಭಟ್ ನಿನ್ಯಾರು ವರದಿ ಮಂಡಿಸಿದರು. ವಿದ್ಯಾರ್ಥಿ ವಾಹಿನಿ ಪ್ರದಾನ ಜಿ.ರಾಮಕೃಷ್ಣ ಭಟ್ ಲಾಡ ಕಾರ್ಯಕ್ರಮ ನಿರೂಪಿಸಿದರು. ಗುರಿಕ್ಕಾರ ಬಾಲಕೃಷ್ಣ ಪಿ.ಎಸ್. ಸನ್ಮಾನಪತ್ರ ವಾಚಿಸಿದರು. ಶಿಷ್ಯಮಾಧ್ಯಮ ಪ್ರಧಾನ ರಾಮಚಂದ್ರ ಭಟ್ ಅಡ್ಕತ್ತಿಮಾರು ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ