ಬಂಟ್ವಾಳ

ಬಿಜೆಪಿಯ ವಿಸ್ತಾರಕರ ಕಾರ್ಯಾಗಾರ

ಬಿಜೆಪಿ ಬಂಟ್ವಾಳ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನದ ಅಂಗವಾಗಿ ವಿಸ್ತಾರಕರ ಕಾರ್ಯಾಗಾರ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಜಿಲ್ಲಾ ಸದಸ್ಯತ್ವ ಅಭಿಯಾನದ ಸಂಚಾಲಕ ಗೋಪಾಲಕೃಷ್ಣ ಹೇರಳೆ ವಿಸ್ತಾರಕರ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು. ಪಕ್ಷದ ಸಂಘಟನೆಗೆ ಪೂರಕವಾಗಿ ಸದಸ್ಯತ್ವ ಅಭಿಯಾನ ಪ್ರಮುಖ ಘಟ್ಟವಾಗಿದ್ದು ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಕನಿಷ್ಟ 200 ಸದಸ್ಯರನ್ನು  ಹೊಸದಾಗಿ ಸದಸ್ಯರನ್ನಾಗಿ ನೊಂದಾವಣೆ ಮಾಡಿಸುವಲ್ಲಿ ವಿಸ್ತಾರಕರ ಜವಾಬ್ದಾರಿ ಮಹತ್ವದು ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೆಶ್ ಚೌಟ, ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಕ್ಷೇತ್ರದ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ, ಸಹ ಸಂಚಾಲಕರಾದ ಅಭಿಷೇಕ್ ರೈ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ