ಬಂಟ್ವಾಳ

ಆಗಸ್ಟ್ 5ರಂದು ಬಿ.ಸಿ.ರೋಡಿನಲ್ಲಿ ನಾಗರಪಂಚಮೀ ಉತ್ಸವ

ಜೋಡುಮಾರ್ಗದ ಶ್ರೀ ರಕ್ತೇಶ್ವರಿ ಕ್ಷೇತ್ರದ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವವನ್ನು ಆಗಸ್ಟ್ 5ರಂದು ನಡೆಸಲಾಗುವುದು. ಬೆಳಗ್ಗೆ 9ರಿಂದ ಹಾಲು, ಸೀಯಾಳಾಭಿಷೇಕ, 12.30ಕ್ಕೆ ಮಹಾಪೂಜೆ, ನಂತರ ತೀರ್ಥಪ್ರಸಾದ ವಿತರಣೆ ಇದ್ದು, ಭಕ್ತರು ಅಭಿಷೇಕಕ್ಕೆ ಹಾಲು, ಸೀಯಾಳ ಪೂಜಾಲಂಕಾರಕ್ಕೆ ಬೇಕಾದ ವಸ್ತುಗಳನ್ನು ತಂದು ಸಹಕರಿಸಬೇಕು ಹಾಗೂ ನಾಗತಂಬಿಲ, ನಾಗಪೂಜೆ ಮಾಡಿಸುವವರು ಆಗಸ್ಟ್ 4ರೊಳಗೆ ತಿಳಿಸಬೇಕು ಎಂದು ಶ್ರೀ ರಕ್ತೇಶ್ವರಿ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಎಲ್. ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ