ಬಂಟ್ವಾಳ: ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಮಧ್ಯವಯಸ್ಕ ಪ್ರಯಾಣಿಕರೊಬ್ಬರು ಕುಳಿತಲ್ಲೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದಾರಿ ಮಧ್ಯೆ ಇವರು ಮೃತಪಟ್ಬಿರಬೇಕೆಂದು ಶಂಕಿಸಲಾಗುದ್ದು, ಬಸ್ ನ ನಿರ್ವಾಹಕನ ಸೂಚನೆಯಂತೆ ಬಸ್ ನ್ನು ಬಿ.ಸಿ.ರೋಡಿನಲ್ಲಿ ನಿಲ್ಲಿಸಿ ಬಂಟ್ವಾಳ ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬೆಳಗಾವಿ ಅಥಣಿಯ ಮಂಜುನಾಥ ಭಟ್ (75) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಸ್ ನಲ್ಲೇ ಹೃದಯಾಘಾತ, ಬೆಳಗಾವಿಯ ಪ್ರಯಾಣಿಕ ಸಾವು"