ಬಂಟ್ವಾಳ

ಬಂಟ್ವಾಳ ತಾಲೂಕು ತುಳುಕೂಟ ಅಧ್ಯಕ್ಷರಾಗಿ ಸುದರ್ಶನ ಜೈನ್ ಪುನರಾಯ್ಕೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ತಾಲೂಕು ತುಳು ಕೂಟ ಅಧ್ಯಕ್ಷರಾಗಿ ಮುಂದಿನ ಎರಡು ವರ್ಷದ ಅವಧಿಗೆ ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್ ಪುನರಾಯ್ಕೆ ಆಗಿದ್ದಾರೆ.

ಜಾಹೀರಾತು


ಬಂಟ್ವಾಳದಲ್ಲಿ ತುಳು ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅವರನ್ನು ಕೂಟದ ಗೌರವಾಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. 

ನೂತನ  ಕಾರ್ಯದರ್ಶಿಯಾಗಿ ಎಚ್ಕೆ ನಯನಾಡು, ಕೋಶಾಧಿಕಾರಿ ಕೆ.ಸುಭಾಶ್ಚಂದ್ರ ಜೈನ್ ಆಯ್ಕೆಗೊಂಡರು.ಪ್ರಧಾನ ಸಲಹೆಗಾರರಾಗಿ ಡಿ.ಎಂ. ಕುಲಾಲ್, ಮಂಜು ವಿಟ್ಲ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಮೇಶ್ ನಾಕ್ ರಾಯಿ, ಸರಪಾಡಿ ಅಶೋಕ ಶೆಟ್ಟಿ, ಶಾರದಾ ಬಂಗೇರ, ಜೊತೆ ಕಾರ್ಯದರ್ಶಿ ಸೇಸಪ್ಪ ಮಾಸ್ಟರ್, ಸದಾಶಿವ ಪುತ್ರನ್, ಸಂಘಟನಾ ಕಾರ್ಯದರ್ಶಿಗಳಾಗಿ ಸೀತಾರಾಮ ಶೆಟ್ಟಿ, ದಿವಾಕರ ದಾಸ್, ಪ್ರಭಾಕರ ಪ್ರಭು, ರಾಧಾಕೃಷ್ಣ ರೈ, ಕ್ರೀಡಾ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೋಹನ್‌ದಾಸ್ ಕೊಟ್ಟಾರಿ, ಸದಸ್ಯರಾಗಿ ಮುರಳೀಧರ ಶೆಟ್ಟಿ, ಪರಮೇಶ್ವರ ಎಂ., ಮನೋಜ್ ಆಳ್ವ, ಮಹಾಬರ ರೈ ಬರ್ಕೆಗುತ್ತು, ಚಂದ್ರಶೇಖರ ಗಟ್ಟಿ, ದೇವಪ್ಪ ಕುಲಾಲ್, ಸದಾನಂದ ಶೆಟ್ಟಿ ಪಂಜಿಕಲ್ಲು, ಮಧುಸೂದನ ಶೆಣೈ, ಮುತ್ತಪ್ಪ ಪೂಚಾರಿ ಚಂಡ್ತಿಮಾರ್, ವಾಸು ಮಾಸ್ಟರ್, ದಿನೇಶ್ ಶೆಟ್ಟಿ, ಗಣೇಶ್ ನಾಯಕ್, ಸತೀಶ್ ಕುಮಾರ್ ಕಾರ್ತಿಕ್ ಸ್ಟುಡಿಯೊ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ