ಬಂಟ್ವಾಳ ಚಿಕ್ಕಯ್ಯಮಠ ಎಂಬಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ ಗಿಡ ನೆಡುವ ಮೂಲಕ ಪ್ರಾರಂಭಿಸಲಾಯಿತು. ಬಂಟ್ವಾಳನಗರ ಶಕ್ತಿಕೇಂದ್ರದ ಅಧ್ಯಕ್ಷರಾದ ಗೋಪಾಲ ಸುವರ್ಣ, ಶಕ್ತಿಕೇಂದ್ರ ಪ್ರಭಾರಿ ಕಿಶೋರ್ ಪಲ್ಲಿಪಾಡಿ, ಬೂತ್ ಸಮಿತಿ ಅಧ್ಯಕ್ಷೆ ರಜನಿ, ಕಾರ್ಯದರ್ಶಿ ಹರೀಶ್ ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಚಿಕ್ಕಯ್ಯಮಠ: ಬಿಜೆಪಿ ಸದಸ್ಯತಾ ಅಭಿಯಾನ"