ಅತ್ಯಧಿಕ ಮಳೆ ಬೀಳುವ ಭಾರತ ದೇಶದ ಬಹುತೇಕ ಸ್ಥಳಗಳಲ್ಲಿ ಜಲಕ್ಷಾಮ ವ್ಯಾಪಕವಾಗುತ್ತಿದ್ದು ಮಳೆ ನೀರು ಸಂರಕ್ಷಣೆ ಮಾಡುವುದೊಂದೇ ಇದಕ್ಕಿರುವ ಅಂತಿಮ ಪರಿಹಾರವೆಂದು ಉಡುಪಿಯ ಜಲತಜ್ಞ ಜೋಸೆಫ್ ರೆಬೆಲ್ಲೊ ಅಭಿಪ್ರಾಯ ಪಟ್ಟರು.
ಜಾಹೀರಾತು
ಬಿಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೋಡು ಮಾರ್ಗ ನೇತ್ರಾವತಿ ಜ್ಯೂನಿಯರ್ ಛೇಂಬರ್, ರೋಟರಿ ಕ್ಲಬ್ ಬಂಟ್ವಾಳ ನಗರ ಹಾಗೂ ಬಿಮೂಡ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಕಾಲೇಜಿನಲ್ಲಿ ನಡೆದ ಮಳೆನೀರು ಸಂರಕ್ಷಣೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಜೇಸೀ ಅಧ್ಯಕ್ಷ ಹರ್ಷರಾಜ್ , ರೋಟರಿ ಕ್ಲಬ್ ಬಂಟ್ವಾಳ ನಗರದ ಅಧ್ಯಕ್ಕ ಜಯರಾಜ್ ಬಂಗೇರ, ಎನ್.ಎಸ್.ಎಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ ಕೆ ಉಪಸ್ಥಿತರಿದ್ದರು. ಕಾಲೇಜಿನ ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ದಾಮೋದರ್ ಇ ಸ್ವಾಗತಿಸಿ ಅಬ್ದುಲ್ ರಝಾಕ್ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿಮೂಡ ಸರಕಾರಿ ಪಪೂ ಕಾಲೇಜಲ್ಲಿ ಜಲಜಾಗೃತಿ"
Be the first to comment on "ಬಿಮೂಡ ಸರಕಾರಿ ಪಪೂ ಕಾಲೇಜಲ್ಲಿ ಜಲಜಾಗೃತಿ"