ಕಲ್ಲಡ್ಕ

ಮುರ – ಪೇರಮೊಗೆರು ಸಂಪರ್ಕ ರಸ್ತೆಗೆ ಗುಡ್ಡೆ ಕುಸಿತ

ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಎರಡು ರಾಷ್ಟ್ರೀಯ ಹೆದ್ದಾರಿ ಯನ್ನು ಸಂಧಿಸುವ ಮುರ-ಪೇರಮೊಗೇರು ರಸ್ತೆಯ ಗಾಂಧಿ ನಗರ ಎಂಬಲ್ಲಿ ಹೊಸ ರಸ್ತೆಯ ಮೇಲೆ ಗುಡ್ಡೆ ಕುಸಿದಿದೆ.

ಜಾಹೀರಾತು

ಮಂಗಳವಾರ ಸುರಿದ ಮಳೆಗೆ ಈ ಘಟನೆ ನಡೆದಿದ್ದು, ಗುಡ್ಡೆ ಕುಸಿತ ಸ್ಥಳವನ್ನು ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಕುಲಾಲ್ ಪರಿಶೀಲಿಸಿದರು. ಸಮೀಪದ ಮನೆಯೂ ಅಪಾಯದ ಅಂಚಿನಲ್ಲಿದ್ದು ಕ್ರಮಕ್ಕೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯ ರಾದ ಕುಶಲಪ್ಪ ಕುಲಾಲ್ ಕಜೆ, ಶ್ಯಾಮ್ ಪ್ರಸಾದ್ ಭಟ್,ಉಮೇಶ್ ಪೂಜಾರಿ ಮುರುವ ಉಪಸ್ಥಿತರಿದ್ದರು.

…..

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ