ದ.ಕ. ಜಿಲ್ಲೆಯ ಪ್ರಮುಖ ಸಂಪರ್ಕ ಮಾರ್ಗಗಳಾದ ಚಾರ್ಮಾಡಿಯಲ್ಲಿ ಎರಡು ದಿನಗಳಿಂದ ಆಗಾಗ್ಗೆ ಸಂಚಾರ ಬ್ಲಾಕ್ ಆಗುವುದು ಕಂಡುಬಂದಿದ್ದು, ಇದನ್ನು ಗಮನಿಸಿ, ಎರಡು ದಿನಗಳ ಕಾಲ ಸಂಚಾರವನ್ನು ನಿಷೇಧಿಸಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ಬುಧವಾರ ಬೆಳಗ್ಗೆ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಕಾರಣ ಶಿರಾಡಿ ಘಾಟಿಯಲ್ಲೂ ಸಂಚಾರಕ್ಕೆ ತಡೆಯೊಡ್ಡಲಾಗಿದೆ.
ಜಾಹೀರಾತು
ಭಾರಿ ಮಳೆ ಜೊತೆ ಗಾಳಿ ಇರುವ ಕಾರಣ ದ.ಕ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ. ಆದರೆ ಬುಧವಾರ ಬೆಳಗ್ಗೆ ಮಂಗಳವಾರದಷ್ಟು ರಭಸದಲ್ಲಿ ಮಳೆಯಾಗದಿದ್ದರೂ ಆಗಾಗ್ಗೆ ಗಾಳಿ, ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಚಾರ್ಮಾಡಿ ಬಂದ್, ಸದ್ಯಕ್ಕೆ ಶಿರಾಡಿಯಲ್ಲೂ ಆತಂಕ"