ಬಿಜೆಪಿಯ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಬಂಟ್ವಾಳ ಬಿಜೆಪಿ ವತಿಯಿಂದ ಬುಧವಾರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
ಜಾಹೀರಾತು
ಸುಷ್ಮಾ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ ನುಡಿ ನಮನ ಸಲ್ಲಿಸಿದ್ದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. ಕ್ಷೇತ್ರ ಉಪಾಧ್ಯಕ್ಷರಾದ ದೇವಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸುಷ್ಮಾ ಸ್ಮರಾಜ್ ಗೆ ಬಂಟ್ವಾಳ ಬಿಜೆಪಿಯಿಂದ ಶ್ರದ್ದಾಂಜಲಿ"