ಬಂಟ್ವಾಳ

ಕ್ಲಪ್ತ ಸಮಯದಲ್ಲ ಸವಲತ್ತು ಒದಗಿಸುವ ಕೆಲಸ ಮಾಡಿ: ಪಿಡಿಒಗಳಿಗೆ ಶಾಸಕ ಸೂಚನೆ

ಸರಕಾರದ ಸವಲತ್ತುಗಳು ಗ್ರಾಮೀಣ  ಮಟ್ಟದಲ್ಲಿ  ಕ್ಲಪ್ತ ಸಮಯದಲ್ಲಿ ಅತೀ ಶೀಘ್ರವಾಗಿ ದೊರಕಿಸಿ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ ಗುರುವಾರ ನಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ನಿರ್ದೇಶನ ನೀಡಿದರು.

ಸ್ಥಳೀಯ ಜನಪ್ರತಿನಿಧಿಗಳನ್ನು ಪಿಡಿಒಗಳು ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರದ ಸವಲತ್ತನ್ನು ಅತೀ ಶೀಘ್ರವಾಗಿ ತಲುಪಿಸುವುದರ ಜೊತೆಗೆ ಗ್ರಾಮದ ಅಭಿವೃದ್ದಿಯ ನಿಟ್ಟಿನಲ್ಲು ಮುಂದಾಗಬೇಕೆಂದ ಶಾಸಕರು ಪಿಡಿಒಗಳ ಅಹವಾಲನ್ನು ಆಲಿಸಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರು ಪಿಡಿಒಗಳಿಗೆ ಕಲವೊಂದು ಸಲಹೆ ,ಸೂಚನೆಯನ್ನು ನೀಡಿದರು.ತಾಲೂಕಿನ ವಿವಿಧ ಗ್ರಾಮಪಂಚಾಯತ್ ನ ಪಿಡಿಒಗಳು ಹಾಜರಿದ್ದು,ತಮ್ಮ,ತಮ್ಮ ಗ್ರಾಮದಲ್ಲಾದ ಪ್ರಗತಿಯನ್ನು ಮಂಡಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts