ಸತತ ಐದನೇ ದಿನವೂ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿದೆ. ಬುಧವಾರ ಹಗಲು ಕೆಲ ಹೊತ್ತು ಬಿಡುವಿದ್ದರೂ ರಾತ್ರಿ ವೇಳೆ ಧಾರಾಕಾರವಾಗಿ ಮಳೆಯಾಗಿದೆ. ಗುರುವಾರ ಬೆಳಗ್ಗೆಯೂ ಗಾಳಿ, ಮಳೆ ಮುಂದುವರಿದ ಕಾರಣ ಬಂಟ್ವಾಳ ಪರಿಸರದಲ್ಲಿ ವಿದ್ಯುತ್ ಪೂರೈಕೆಗೆ ಅಡಚಣೆ ಉಂಟಾಗಿದೆ. ಬೆಳಗ್ಗೆ 9.45 ರ ವೇಳೆಗೆ ನೇತ್ರಾವತಿ ನದಿ ನೀರಿನ ಮಟ್ಟ 8.15 ಮೀಟರ್ ಇತ್ತು. ಅಪಾಯದ ಮಟ್ಟ 8.5 ಆಗಿದ್ದು, ಈಗಾಗಲೇ ಬಂಟ್ವಾಳ ಸುತ್ತಮುತ್ತಲಿನ ಪರಿಸರದಲ್ಲಿ ಕೃತಕ ನೆರೆ ಕಂಡುಬಂದಿದೆ.
ಜಾಹೀರಾತು
www.bantwalnews.com ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮುಂದುವರಿದ ಮಳೆಯಬ್ಬರ: ನೇತ್ರಾವತಿ ನೀರಿನ ಮಟ್ಟ ಏರಿಕೆ"