ಪ್ರಮುಖ ಸುದ್ದಿಗಳು

ಕರಾವಳಿ ರಸ್ತೆ ಸಂಚಾರಕ್ಕೂ RED ALERT: ಅಲ್ಲಲ್ಲಿ ಬ್ಲಾಕ್, ಹೆದ್ದಾರಿ ಡೇಂಜರ್

www.bantwalnews.com Editor: Harish Mambady

ಉದನೆ ಬಳಿ ರಸ್ತೆ ಬ್ಲಾಕ್ ಆಗಿರುವುದು

ಗುರುವಾರ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ. ಚಾರ್ಮಾಡಿ ಘಾಟಿ ರಸ್ತೆ ಈಗಾಗಲೇ ಬ್ಲಾಕ್ ಆಗಿದ್ದು, ಉಪ್ಪಿನಂಗಡಿಯಿಂದ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚರಿಸುವವರು ಬಳಸುದಾರಿಯನ್ನು ಹಿಡಿಯಬೇಕು. ಏಕೆಂದರೆ ಉದನೆಯಲ್ಲಿ ನೀರು ರಸ್ತೆಗೆ ಹರಿದಿದ್ದು ಸಂಚಾರ ಬ್ಲಾಕ್ ಆಗಿದೆ.

ಜಾಹೀರಾತು

ಗುರುವಾರ ಬೆಳಗ್ಗೆ 10.30ರವರೆಗಿನ ಸ್ಥಿತಿ ಇದು

ಜಾಹೀರಾತು

ತುಂಬೆ

 

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ