ಬಂಟ್ವಾಳ

ಪ್ರವಾಹ ಸ್ಥಿತಿ, ಅಧಿಕಾರಿಗಳೊಂದಿಗೆ ಸಭೆ, ಶಾಸಕರ ಕಚೇರಿಯಲ್ಲಿ ಹೆಲ್ಪ್ ಲೈನ್

ಶನಿವಾರ ನೆರೆ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಸಂಸದ, ಶಾಸಕರು ಚರ್ಚಿಸಿದರು.

ಬಂಟ್ವಾಳ ಕ್ಷೇತ್ರ ಶಾಸಕರ ಕಚೇರಿಯು ಅಗತ್ಯ ಬಿದ್ದಲ್ಲಿ ದಿನದ 24 ಗಂಟೆಯೂ ತೆರೆದು ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗಳು ಉಂಟಾದಲ್ಲಿ ಬಂಟ್ವಾಳ ಶಾಸಕರ ಕಚೇರಿಯ ದೂರವಾಣಿ ಸಂಖ್ಯೆ 08255 298613
98450 83470
9901810250
9448122501
ನಂಬರ್ ಗೆ ಕರೆ ಮಾಡಿದಲ್ಲಿ ತಕ್ಷಣ ಸಮಸ್ಯೆಯನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಕಚೇರಿ ಪ್ರಕಟಣೆ ತಿಳಿಸಿದೆ. ಶನಿವಾರ ಸಂಜೆ ಅಧಿಕಾರಿಗಳೊಂದಿಗೆ ಸಂಸದ ಮತ್ತು ಶಾಸಕರು ಮಾತುಕತೆ ನಡೆಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.