ಬಂಟ್ವಾಳ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ನೇತೃತ್ವದ ನಿಯೋಗವು ರವಿವಾರ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಸಮಾಲೋಚನೆ ಮಾಹಿತಿ ಪಡೆದುಕೊಂಡಿತು.
ನಿಯೋಗವು ಬಂಟ್ವಾಳ, ತಲಪಾಡಿ, ನಂದರಬೆಟ್ಟು ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿತು. ಈ ಸಂದರ್ಭದಲ್ಲಿ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐ.ಎಂ.ಆರ್, ಜಿಲ್ಲಾಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್.ಎಚ್., ಬಂಟ್ವಾಳ ಪುರಸಭಾ ಸದಸ್ಯ ಮೂನೀಶ್ ಅಲಿ, ತಲಪಾಡಿ ಘಟಕಾಧ್ಯಕ್ಷ ಸಾಹುಲ್ ತಲಪಾಡಿ, ಪ್ರಮುಖರಾದ ಲತೀಫ್ ತಲಪಾಡಿ, ರಿಝ್ವಾನ್ ತಲಪಾಡಿ, ಶಬೀರ್ ತಲಪಾಡಿ ಹಾಜರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನೆರೆ ಪೀಡಿತ ಪ್ರದೇಶಗಳಿಗೆ ಎಸ್ಡಿಪಿಐ ರಾಜ್ಯ ನಿಯೋಗ ಭೇಟಿ"
Be the first to comment on "ನೆರೆ ಪೀಡಿತ ಪ್ರದೇಶಗಳಿಗೆ ಎಸ್ಡಿಪಿಐ ರಾಜ್ಯ ನಿಯೋಗ ಭೇಟಿ"