ಮಳೆ, ಪ್ರವಾಹ ಸಂತ್ರಸ್ತರಿಗೆ ಎಬಿವಿಪಿಯ ಬಂಟ್ವಾಳ, ಸಿದ್ಧಕಟ್ಟೆ ಘಟಕದ ವತಿಯಿಂದ ಸಿದ್ಧಕಟ್ಟೆ ಪರಿಸರದಲ್ಲಿ ಸಂತ್ರಸ್ತರಿಗೆ ಬೇಕಾದ ನಿಧಿ,ಅಗತ್ಯ ವಸ್ತುಗಳನ್ನು ಸಂಗ್ರಹಿಸಲಾಯಿತು. ಈ ಸಂದರ್ಭ ಅಗತ್ಯವುಳ್ಳವರಿಗೆ ವಸ್ತುಗಳನ್ನು ತಲುಪಿಸುವುದು ಹಾಗು ಬಂಟ್ವಾಳ ಪರಿಸರದ ಸಂತ್ರಸ್ತರಿಗೆ ಮಧ್ಯಾಹ್ನ ಭೋಜನ ವ್ಯವಸ್ಥೆಯನ್ನು ಒದಗಿಸುವ ವ್ಯವಸ್ಥೆಯನ್ನು ಕಾರ್ಯಕರ್ತರು ಮಾಡಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ, ಸಿದ್ಧಕಟ್ಟೆ ಎಬಿವಿಪಿಯಿಂದ ಸಂತ್ರಸ್ತರಿಗೆ ನೆರವು"
Be the first to comment on "ಬಂಟ್ವಾಳ, ಸಿದ್ಧಕಟ್ಟೆ ಎಬಿವಿಪಿಯಿಂದ ಸಂತ್ರಸ್ತರಿಗೆ ನೆರವು"