ಬಂಟ್ವಾಳ

ಪ್ರವಾಹಪೀಡಿತರಿಗೆ ನೆರವು – ಬಂಟ್ವಾಳ ಯುವಕರ ಮನವಿ

ಬಂಟ್ವಾಳದಲ್ಲಿ ದಶಕಗಳ ಬಳಿಕ ಕಂಡುಬಂದ ಪ್ರವಾಹದಿಂದ ಬಾಧಿತರಿಗೆ ನೆರವು ನೀಡಲು ಬಂಟ್ವಾಳದ ಯುವಕರ ತಂಡವೊಂದು ಸಿದ್ಧವಾಗಿದೆ. ಪುರಸಭೆಯ ಹಿರಿಯ ಸದಸ್ಯರಾದ ಅರಳ ಗೋವಿಂದ ಪ್ರಭು ಅವರ ನೇತೃತ್ವದಲ್ಲಿ ಆಹಾರ, ಬಟ್ಟೆ, ಪಾತ್ರೆ, ಔಷಧ ಮತ್ತು ಮನೆಗೆ ಅಗತ್ಯವಿರುವ ವಸ್ತುಗಳನ್ನು ಸಂತ್ರಸ್ತರಿಗೆ ಒದಗಿಸುವ ಉದ್ದೇಶವನ್ನು ತಂಡ ಇಟ್ಟುಕೊಂಡಿದೆ.

ಜಾಹೀರಾತು

ಈ ಹಿನ್ನೆಲೆಯಲ್ಲಿ ಸಾರ್ವಜನಿಕರೂ ಈ ತಂಡದೊಂದಿಗೆ ಪ್ರವಾಹಪೀಡಿತರಿಗೆ ಬೇಕಾದ ವಸ್ತುಗಳನ್ನು ಒದಗಿಸುವ ಮೂಲಕ ಸೇರಬಹುದಾಗಿದ್ದು, ಆಗಸ್ಟ್ 14ರೊಳಗೆ ಇವನ್ನು ನೀಡಬೇಕಾಗಿ ತಂಡದ ಅರ್ಜುನ್ ಭಂಡಾರ್ಕಾರ್ ವಿನಂತಿಸಿದ್ದಾರೆ. ದಾನಿಗಳು ಈ ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

Ramesh Shenoy 9611772787

Narasimha Shenoy M 7353472855

ಜಾಹೀರಾತು

Arjun Bhandarkar 9739790030

Gautham Mallya 8050467914

Girish Pai B H 9632661333

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ