ಬಂಟ್ವಾಳ

ಬಂಟ್ವಾಳದಲ್ಲಿ ನೆರೆ ಸಂತ್ರಸ್ತರಿಗೆ ಕಿಟ್ ವಿತರಣೆ


ಜಾಹೀರಾತು

ನೆರೆ ಸಂತ್ರಸ್ತರಿಗೆ ಪರಿಹಾರದ ಕಿಟ್ ಗಳನ್ನು ಬಂಟ್ವಾಳ ಎಸ್.ವಿ.ಎಸ್. ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆ.21ರಂದು ವಿತರಿಸಲಾಯಿತು.

ಸುಮಾರು 50 ಕುಟುಂಬಗಳಿಗೆ 23 ವಿವಿಧ ಬಗೆಯ ವಸ್ತುಗಳಿರುವ ಕಿಟ್ ಗಳನ್ನು ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಟ್ರಸ್ಟಿಗಳಾದ ಬಿ.ಪುರುಷೋತ್ತಮ ಶೆಣೈ, ಅರಳ ಗೋವಿಂದ ಪ್ರಭು ಮತ್ತು ಪ್ರವೀಣ್ ಕಿಣಿ ವಿತರಿಸಿದರು.

ಈ ಸಂದರ್ಭ ನರಸಿಂಹ ಶೆಣೈ ಎಂ, ರಮೇಶ್ ಶೆಣೈ, ಸದಾಶಿವ ಪ್ರಭು, ಅರವಿಂದ ನಾಯಕ್, ಚಿದಾನಂದ ಶೆಣೈ, ಜಿತೇಂದ್ರ ಶೆಣೈ, ಪ್ರಮೋದ್ ಭಟ್ ಮತ್ತು ಅರ್ಜುನ್ ಭಂಡಾರ್ಕಾರ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ