ಬಂಟ್ವಾಳ

ಕಾನರ್ಪ : 28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ

ಚಿರಂಜೀವಿ ಯುವಕ ಮಂಡಲ(ರಿ) ಕಾನರ್ಪ ಕಡಿರುದ್ಯಾವರ, ಶ್ರಿಕೃಷ್ಣಜನ್ಮಾಷ್ಟಮಿ ಆಚರಣಾ ಸಮಿತಿ ಕಾನರ್ಪ, ಹಾಗೂ ಶ್ರೀದುರ್ಗಾಶಕ್ತಿ ಮಹಿಳಾ ಸಂಘ ಕಾನರ್ಪ ಇವುಗಳ ಆಶ್ರಯದಲ್ಲಿ 28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶ್ರೀಕೃಷ್ಣಪೂಜೆಯನ್ನು ಶನಿವಾರ ಚಿರಂಜೀವಿ ಯುವಕ ಮಂಡಲದಲ್ಲಿ ನಡೆಸಲಾಯಿತು.

ಜಾಹೀರಾತು

ಪ್ರತಿ ವರ್ಷವು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಬಹಳ ಸಡಗರದಿಂದ ನಡೆಸುತಿದ್ದು ಈ ಬಾರಿ ಅನಿರೀಕ್ಷಿತವಾಗಿ ರಾಜ್ಯ, ತಾಲೂಕು ಮತ್ತು ನಮ್ಮ ಗ್ರಾಮದಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ಜನ ತೀವ್ರ ಸಂಕಷ್ಟದಲ್ಲಿರುವ ಕಾರಣ
ಸಂಕಷ್ಟ ನಿವಾರಣೆಗಾಗಿ ಶ್ರೀಕೃಷ್ಣಪೂಜೆ ಹಾಗೂ ಶ್ರೀ ರಾಮ ನಾಮ ಜಪವನ್ನು ಮಾಡಲಾಯಿತು.

ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿಯ ದಿನ ಯಾವುದೇ ಆಡಂಬರವಿಲ್ಲದೆ ಸರಳ ರೀತಿಯಲ್ಲಿ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.ಯುವಕ ಮಂಡಲದ ಸದಸ್ಯರು ಹಾಗೂ ಶ್ರೀ ದುರ್ಗಾಶಕ್ತಿ ಮಹಿಳಾ ಸಂಘದ ಸದಸ್ಯರು ಊರಿನ ಪ್ರಮುಖರು ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ