www.bantwalnews.com Editor: Harish Mambady
ಜಾಹೀರಾತು
ಜಾಹೀರಾತು
ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಗುರುವಾರ ರಾತ್ರಿ ಭೇಟಿಯಾಗಿ ಆಶೀರ್ವಾದ ಪಡೆದು ಕೆಲಕಾಲ ಮಾತುಕತೆ ನಡೆಸಿದರು.
ಈ ಸಂದರ್ಭ ಡಾ. ಕಮಲಾ ಪ್ರಭಾಕರ ಭಟ್, ವಸಂತ ಮಾಧವ, ಕ್ಯಾ. ಗಣೇಶ್ ಕಾರ್ಣಿಕ್, ಆರ್. ಚೆನ್ನಪ್ಪ ಕೋಟ್ಯಾನ್, ಕ.ಕೃಷ್ಣಪ್ಪ, ಕೃಷ್ಣಪ್ರಸಾದ್, ನಾಗೇಶ್, ಅಣ್ಣಿ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಡಾ. ಪ್ರಭಾಕರ ಭಟ್ ಭೇಟಿಯಾಗಿ ಆಶೀರ್ವಾದ ಪಡೆದ ನಳಿನ್"