ವಿಟ್ಲ

ಮಿತ್ತನಡ್ಕದಲ್ಲಿ ಹೈಮಾಸ್ಟ್ ದೀಪ ಉರಿಯುವುದು ಯಾವಾಗ?

 

ಸಾಂದರ್ಭಿಕ ಚಿತ್ರ

ಸಾರ್ವಜನಿಕರ ದಿನಬಳಕೆಯ ಮಾರ್ಗದಲ್ಲಿ ರಾತ್ರಿ ವೇಳೆ ವಿದ್ಯುದ್ದೀಪ ಉರಿಯಬೇಕಾದದ್ದು ಅಗತ್ಯ ಸೇವೆಗಳಲ್ಲಿ ಪ್ರಮುಖವಾದದ್ದು. ಇಲ್ಲಿ ಎರಡು ಉದ್ದೇಶಗಳು ಈಡೇರುತ್ತವೆ. ಮೊದಲನೆಯದ್ದು, ನಡೆದುಕೊಂಡು ಹೋಗುವವರಿಗೆ ಸರಿಯಾದ ಬೆಳಕು, ಇನ್ನೊಂದು ಕತ್ತಲಲ್ಲಿ ಅಕ್ರಮ ಎಸಗುವವರಿಗೆ ಕಡಿವಾಣ. ಆದರೆ ಬಂಟ್ವಾಳ ತಾಲೂಕಿನ ಕರೋಪಾಡಿಯ ಮಿತ್ತನಡ್ಕದಲ್ಲಿ ಕಳೆದ ಮೂರು ತಿಂಗಳಿಂದ ಹೈಮಾಸ್ಟ್ ದೀಪ ಉರಿಯದೇ ಇರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಜಾಹೀರಾತು

ಇದನ್ನು ಸರಿಪಡಿಸಲು ಹಲವಾರು ಬಾರಿ ಮೌಖಿಕವಾಗಿ ಸಂಬಂಧಪಟ್ಟ ಪಂಚಾಯತ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಳೆದ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಕರೋಪಾಡಿ ಪಂಚಾಯತ್ ಪಿ ಡಿ  ಸಹಿತ ಸಂಬಂಧಪಟ್ಟವರು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ