ಬಂಟ್ವಾಳ

ವಿಲೀನಗೊಂಡ ಬ್ಯಾಂಕ್ ಬೀಗ ಹಾಕಿದರೆ ಗ್ರಾಹಕರು ಎಲ್ಲಿಗೆ ಹೋಗೋದು?

  • ವಿಜಯಾ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಬೇಬಿ ಕುಂದರ್ ಪ್ರಶ್ನೆ

ಅಂದು ನಮ್ಮ ಕಣ್ಣೆದುರೇ ವಿಜಯಾ ಬ್ಯಾಂಕ್ ಬ್ಯಾಂಕ್ ಆಫ್ ಬರೋಡದೊಂದದಿಗೆ ವಿಲೀನಗೊಂಡಿದು. ಅದಕ್ಕೂ ಮುನ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಮೈಸುರು ಜತೆಯಾಯಿತು. ವಿಜಯಾ ಬ್ಯಾಂಕ್ ವಿಲೀನವಾಗುವ ಸಂದರ್ಭವೇ ಸಿಂಡಿಕೇಟ್, ಕಾರ್ಪೊರೇಶನ್ ಬ್ಯಾಂಕುಗಳಿಗೂ ಇದೇ ಸ್ಥಿತಿ ಬರಲಿದೆ ಎಂದು ಹೇಳಿದ್ದೆ ಅದೀಗ ನಿಜವಾಗಿದೆ ಎಂದು ವಿಜಯಾ ಬ್ಯಾಂಕ್ ನಿವೃತ್ತ ಮ್ಯಾಜೇಜರ್ ಬೇಬಿ ಕುಂದರ್ ಹೇಳಿದ್ದಾರೆ.

ಜಾಹೀರಾತು

ಬ್ಯಾಂಕುಗಳು ವಿಲೀನವಾಗುವ ಪ್ರಕ್ರಿಯೆಗಳು ಒಂದೆಡೆ ನಡೆಯುತ್ತಿರುವ ಸಂದರ್ಭ, ಇನ್ನೊಂದೆಡೆ ಶಾಖೆಗಳನ್ನು ಬಂದ್ ಮಾಡುವ ಪ್ರಕ್ರಿಯೆ ನಡೆಸುವುದು ಆಘಾತಕಾರಿ ವಿಚಾರ. ಹೀಗಾದರೆ ಗ್ರಾಹಕರು ಎಲ್ಲಿಗೆ ಹೋಗಬೇಕು, ಬ್ಯಾಂಕ್ ವಿಲೀನ ವಿಚಾರ ಸಂದರ್ಭ ನೌಕರರ ಹಿತವನ್ನಷ್ಟೇ ಅಲ್ಲ, ಗ್ರಾಹಕರ ಸಂಕಷ್ಟಗಳ ಬಗ್ಗೆಯೂ ಸರಕಾರ ಗಮನಹರಿಸಬೇಕು, ಹೀಗಾಗಿ ಬ್ಯಾಂಕ್ ವಿಲೀನ ಪ್ರಕ್ರಿಯೇಯೇ ಸರಿಯಲ್ಲ, ಇಂಥ ಪ್ರಕ್ರಿಯೆಯಿಂದ ಭಾರತದ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಹಕರು ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ