ಬಂಟ್ವಾಳ

ಗಣಪತಿಗೆ ಅರಳಿನ ಬೃಹತ್ ಹಾರ

ಹಿಂದು ಧಾರ್ಮಿಕ ಸೇವಾ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಪೂಜಿಸಲಾದ ಗಣಪತಿಗೆ ಕೈಕಂಬದ ಶ್ರೀರಾಮ ಗೆಳೆಯರ ಬಳಗ ವತಿಯಿಂದ ಸುಮಾರು ಮೂರೂವರೆ ಸಾವಿರ ಅರಳಿನ ಉಂಡೆಗಳ ಹಾರವನ್ನು ಅರ್ಪಿಸಲಾಯಿತು.

https://bantwalnews.com

ಜಾಹೀರಾತು

ಬಿ.ಸಿ.ರೋಡಿನಿಂದ ಕೈಕಂಬ ಪೊಳಲಿ ದ್ವಾರದವರೆಗೆ ಮೆರವಣಿಗೆಸಾಗಿದ ಸಂದರ್ಭ ಗೆಳೆಯರ ಬಳಗದ ಅಧ್ಯಕ್ಷ ಸದಾಶಿವ ಕೈಕಂಬ ನೇತೃತ್ವದಲ್ಲಿ ಭಕ್ತರು ಬೃಹತ್ ಹಾರವನ್ನು ಅರ್ಪಿಸಿದರು. ಸುಮಾರು 10 ಅಡಿ ಉದ್ದದ ಈ ಮಾಲೆ ಜನಾಕರ್ಷಣೆಗೆ ಒಳಗಾಯಿತು. ಉಪಾಧ್ಯಕ್ಷ ಶೈಲೇಶ್ ಕೈಕಂಬ, ಜಗದೀಶ್ ಕಾರ್ಯದರ್ಶಿ, ಗೌರವ ಸಲಹೆಗಾರ ರಮೇಶ್, ಮಚ್ಚೆಂದ್ರ ಸಾಲಿಯಾನ್ ಗುರುಕೃಪ ಹಾಗೂ ಸಂಘದ ಸದಸ್ಯರು ಇದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ