ಕಸಾಪ ಮಾಜಿ ತಾಲೂಕು ಅಧ್ಯಕ್ಷ, ಯುವವಾಹಿನಿ ಬಂಟ್ವಾಳ ಸ್ಥಾಪಕಾಧ್ಯಕ್ಷ ಹಾಗೂ ನಾನಾ ಸಂಘಟನೆಗಳಲ್ಲಿ ದುಡಿದ ನಿವೃತ್ತ ಕಂದಾಯ ಇಲಾಖಾಧಿಕಾರಿ ಬಿ.ತಮ್ಮಯ್ಯ ನಿಧನರಾದ ಹಿನ್ನೆಲೆಯಲ್ಲಿ ಬಂಟ್ವಾಳ ಬಂಟರ ಭವನದಲ್ಲಿ ಸೆ.23ರಂದು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಸಂಯೋಜನೆಯಲ್ಲಿ ಬೆಳಗ್ಗೆ 10.30ಕ್ಕೆ ಸಾರ್ವಜನಿಕ ಸಂತಾಪ ಸೂಚಕ ಸಭೆ ನಡೆಯಲಿದೆ ಎಂದು ಯುವವಾಹಿನಿ ಪ್ರಕಟಣೆಯಲ್ಲಿ ತಿಳಿಸಿದೆ.
www.bantwalnews.com ಸಂಪಾದಕ: HARISH MAMBADY
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "23ರಂದು ಬಿ.ತಮ್ಮಯ್ಯರಿಗೆ ನುಡಿನಮನ"