ಇರಾ ಗ್ರಾಮದ ಬಂಟರ ಹಾಗೂ ಕುಲಾಲ ಸಮುದಾಯ ಭವನಗಳಿಗೆ ಸರಕಾರದ ಅನುದಾನಕ್ಕಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ರವರ ಉಪಸ್ಥಿತಿಯಲ್ಲಿ ಮನವಿ ಸಲ್ಲಿಸಲಾಯಿತು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಗ್ರಾಮದ ಪ್ರಮುಖರಾದ ಜಗದೀಶ ಶೆಟ್ಟಿ ಗುತ್ತು, ಚಂದ್ರಹಾಸ ರೈ ಬಾಲಾಜಿ ಬೈಲ್, ಅನಿಲ್ ಕುಮಾರ್ ಸೂತ್ರಬೈಲ್, ಯತಿರಾಜ್ ಶೆಟ್ಟಿ ಸಂಪಿಲ, ಭಾಸ್ಕರ ಕುಲಾಲ್ ಸೂತ್ರಬೈಲ್, ಮೊಯ್ದಿನ್ ಕುಂಞಿ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ ತಾಲೂಕಿನ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರವಾಸೋಧ್ಯಮ ಸಂಬಂಧಿಸಿದ ಅನುದಾನಕ್ಕಾಗಿ ರಾಜ್ಯದ ಪ್ರವಾಸೋಧ್ಯಮ ಸಚಿವರಾದ ಸಿ.ಟಿ.ರವಿ ಅವರಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಮೂಲಕ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಏಳನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಇರಾ: ಅನುದಾನ ಕೋರಿ ಸಚಿವರ ಬಳಿ ಶಾಸಕ ಯು.ಟಿ.ಖಾದರ್ ನಿಯೋಗ ಮನವಿ"