ಬಂಟ್ವಾಳ

ಪಿಂಚಣಿದಾರರ ಸಂಘದ ತಾಲೂಕು ಅಧ್ಯಕ್ಷರಾಗಿ ಪಿ.ಲೋಕನಾಥ ಶೆಟ್ಟಿ

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ ಬಿ.ಸಿ.ರೋಡು ಶ್ರೀ ಚಂಡಿಕಾ ಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ಪಿ.ಲೋಕನಾಥ ಶೆಟ್ಟಿ ಆಯ್ಕೆಯಾಗಿದ್ದಾರೆ.

ಜಾಹೀರಾತು

ಸಂಘದ ಅಧ್ಯಕ್ಷರಾಗಿದ್ದ ಬಿ.ತಮ್ಮಯ್ಯ ಅವರ ನಿಧನದ ಹಿನ್ನೆಲೆಯಲ್ಲಿ ಕಾರ್ಯಕಾರಿ ಸಮಿತಿಯ ಸಭೆಯು ಉಪಾಧ್ಯಕ್ಷರಲ್ಲೊಬ್ಬರಾದ ಪಿ.ಲೋಕನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಸರಕಾರಿ ನೌಕರರ ಭವನ ಸಭಾಂಗಣದಲ್ಲಿ ನಡೆದಿತ್ತು.

ಸಭೆಯಲ್ಲಿ ಉಪಾಧ್ಯಕ್ಷ ಮಧುಕರ ಮಲ್ಯ, ಕೋಶಾಧಿಕಾರಿ ಜಲಜಾಕ್ಷಿ ಕುಲಾಲ್, ಸಮಿತಿ ಸದಸ್ಯರಾದ ಪಿ.ದಿನಕರ, ಕೃಷ್ಣರಾಜ ಶೆಟ್ಟಿ, ರಮೇಶ್ ನಾಯಕ್, ಎನ್.ಶಿವಶಂಕರ್, ರಾಘವನ್ ನಾಯರ್, ಚಂದ್ರಶೇಖರ ಗಟ್ಟಿ, ಟಿ.ಶೇಷಪ್ಪ ಮಾಸ್ಟರ್, ಚಂದು ನಾಯ್ಕ, ಡಿ.ರಾಧಾಕೃಷ್ಣ ನಾಯ್ಕ್, ಕೆ.ಆರ್.ಪುತ್ತೂರಾವ್, ಸುಂದರ ಮೂಲ್ಯ, ಲಲಿತಾ ಭಟ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಕೆ.ನೀಲೋಜಿ ರಾವ್ ಸ್ವಾಗತಿಸಿ, ಜತೆ ಕಾರ್ಯದರ್ಶಿ ಎ.ದಾಮೋದರ ವಂದಿಸಿದರು.

www.bantwalnews.com  ಸಂಪಾದಕ: HARISH MAMBADY

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ