ಬಂಟ್ವಾಳ

ಬಾಳೆಪುಣಿ: ಹಳೆ ವಿದ್ಯಾರ್ಥಿ ಸಂಘ ರಚನೆ


ಬಾಳೆಪುಣಿ ಮುದುಂಗಾರುಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಸಭೆ ಸೇರಿ ಹಳೆ ವಿದ್ಯಾರ್ಥಿ ಸಂಘವನ್ನು ರಚಿಸಿದರು.

ಅಧ್ಯಕ್ಷರಾಗಿ ಶಿವಪ್ರಸಾದ್‌ಆಳ್ವ, ಕಾರ್ಯಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ದುರ್ಗಲಾಪು, ಉಪಾಧ್ಯಕ್ಷರಾಗಿ ಸುರ್ ಬಾಳೆಪುಣಿ, ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ ಪೂಜಾರಿ ಬಾಳೆಪುಣಿ, ಕೋಶಾಕಾರಿಯಾಗಿ ಚಂದ್ರಶೇಖರ ಕಲ್ಲಾಪು, ಜತೆ ಕಾರ್ಯದರ್ಶಿಗಳಾಗಿ ಸದಾನಂದ ಎಂ.ಕೆ, ಹಾಗೂ ಇಬ್ರಾಹಿಂ ಎಂ.ಕೆ ಅವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು

ಸಭೆಯಲ್ಲಿಇಪ್ಪತ್ತು ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಹಾಗೂ ಮೂವತ್ತೊಂದು ಮಂದಿ ಗೌರವ ಸಲಹೆಗಾರರನ್ನು ನೇಮಕ ಮಾಡಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ