ತುಳು ಪರಿಷತ್ ವತಿಯಿಂದ ಮುಂಬರುವ ಡಿಸೆಂಬರ್ ತಿಂಗಳಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗುವ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನಕ್ಕೆ ಆಕರ್ಷಕವಾದ ಹಾಗೂ ಅರ್ಥಗರ್ಭಿತವಾದ ಲಾಂಛನವನ್ನು ಆಹ್ವಾನಿಸಲಾಗಿದೆ.
ತುಳುನಾಡಿನ ಬದುಕು, ಸಂಸ್ಕøತಿಯನ್ನು ಬಿಂಬಿಸುವ ಹಾಗೂ ವಿದ್ಯಾರ್ಥಿ ತುಳು ಸಮ್ಮೇಳನವಾಗಿರುವುದರಿಂದ ಆ ಹಿನ್ನೆಲೆಯನ್ನಿರಿಸಿಕೊಂಡು ಲಾಂಛನವನ್ನು ಡಿಸೈನ್ ಮಾಡಿ ಕಳುವಹಿಸುವಂತೆ ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ವಿನಂತಿಸಲಾಗಿದೆ. ಆಯ್ಕೆಯಾದ ಲಾಂಛನಕ್ಕೆ ನಗದು ಬಹುಮಾನ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯ ಧೃಢೀಕರಣ ಪತ್ರವನ್ನು ಲಾಂಛನದ ಜೊತೆಗೆ ಕಳುಹಿಸಬೇಕು.
ಜಾಹೀರಾತು
ಲಾಂಛನವನ್ನು ಅಕ್ಟೋಬರ್ 12 ರೊಳಗೆ ಕಳುಹಿಸಿಕೊಡಬೇಕಾಗಿದೆ. ಅಂಚೆ ಮುಖೇನವಾಗಿ ಅಥವಾ ಇ-ಮೇಲ್ ಮೂಲಕ ಕಳುಹಿಸಿಕೊಡಬಹುದಾಗಿದೆ. ಕಳುಹಿಸಬೇಕಾದ ವಿಳಾಸ : ಪ್ರಭಾಕರ್ ನೀರ್ಮಾರ್ಗ , ಅಧ್ಯಕ್ಷರು , ವಿದ್ಯಾರ್ಥಿ ತುಳು ಸಮ್ಮೇಳನ ಸಮಿತಿ , ಸಮ್ಮೇಳನ ಕಾರ್ಯಾಲಯ , ಮ್ಯಾಪ್ಸ್ ಕಾಲೇಜು, ಬಂಟ್ಸ್ ಹಾಸ್ಟೇಲ್ ರೋಡ್ ,ಮಂಗಳೂರು -575 003 ಇ-ಮೇಲ್ _ tuluparishath@gmail.com
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಿದ್ಯಾರ್ಥಿ ತುಳು ಸಮ್ಮೇಳನಕ್ಕೆ ಲಾಂಛನ ಆಹ್ವಾನ"
Be the first to comment on "ವಿದ್ಯಾರ್ಥಿ ತುಳು ಸಮ್ಮೇಳನಕ್ಕೆ ಲಾಂಛನ ಆಹ್ವಾನ"