ಸಾಂಸ್ಕೃತಿಕ

ವಿದ್ಯಾರ್ಥಿ ತುಳು ಸಮ್ಮೇಳನಕ್ಕೆ ಲಾಂಛನ ಆಹ್ವಾನ

ತುಳು ಪರಿಷತ್ ವತಿಯಿಂದ ಮುಂಬರುವ ಡಿಸೆಂಬರ್ ತಿಂಗಳಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗುವ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನಕ್ಕೆ ಆಕರ್ಷಕವಾದ ಹಾಗೂ ಅರ್ಥಗರ್ಭಿತವಾದ ಲಾಂಛನವನ್ನು ಆಹ್ವಾನಿಸಲಾಗಿದೆ.

ತುಳುನಾಡಿನ ಬದುಕು, ಸಂಸ್ಕøತಿಯನ್ನು ಬಿಂಬಿಸುವ ಹಾಗೂ ವಿದ್ಯಾರ್ಥಿ ತುಳು ಸಮ್ಮೇಳನವಾಗಿರುವುದರಿಂದ ಆ ಹಿನ್ನೆಲೆಯನ್ನಿರಿಸಿಕೊಂಡು ಲಾಂಛನವನ್ನು ಡಿಸೈನ್ ಮಾಡಿ ಕಳುವಹಿಸುವಂತೆ ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ವಿನಂತಿಸಲಾಗಿದೆ. ಆಯ್ಕೆಯಾದ ಲಾಂಛನಕ್ಕೆ ನಗದು ಬಹುಮಾನ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯ ಧೃಢೀಕರಣ ಪತ್ರವನ್ನು ಲಾಂಛನದ ಜೊತೆಗೆ ಕಳುಹಿಸಬೇಕು.

ಜಾಹೀರಾತು

ಲಾಂಛನವನ್ನು ಅಕ್ಟೋಬರ್ 12 ರೊಳಗೆ ಕಳುಹಿಸಿಕೊಡಬೇಕಾಗಿದೆ. ಅಂಚೆ ಮುಖೇನವಾಗಿ ಅಥವಾ ಇ-ಮೇಲ್ ಮೂಲಕ ಕಳುಹಿಸಿಕೊಡಬಹುದಾಗಿದೆ. ಕಳುಹಿಸಬೇಕಾದ ವಿಳಾಸ : ಪ್ರಭಾಕರ್ ನೀರ್‍ಮಾರ್ಗ , ಅಧ್ಯಕ್ಷರು , ವಿದ್ಯಾರ್ಥಿ ತುಳು ಸಮ್ಮೇಳನ ಸಮಿತಿ , ಸಮ್ಮೇಳನ ಕಾರ್ಯಾಲಯ , ಮ್ಯಾಪ್ಸ್ ಕಾಲೇಜು, ಬಂಟ್ಸ್ ಹಾಸ್ಟೇಲ್ ರೋಡ್ ,ಮಂಗಳೂರು -575 003  ಇ-ಮೇಲ್ _ tuluparishath@gmail.com

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ