ಜಿಲ್ಲಾ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆಹ್ವಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಪ್ರಾದೇಶಿಕ ಕಛೇರಿ ವ್ಯಾಪ್ತಿಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೋಳ್ಳುವಂತೆ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಯವರಾದ ಡಾ. ಅಶ್ವಥ್ ನಾರಾಯಣರವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿ.ರಾಮಸ್ವಾಮಿ, ಜನಜಾಗೃತಿ ವೇದಿಕೆಯ ಸದಸ್ಯರುಗಳಾದ ರಮೇಶ್ , ವೀಣಾ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಂಗಳೂರು ಪ್ರಾದೇಶಿಕ ಕಛೇರಿ ಯೋಜನಾಧಿಕಾರಿ ಗಣೇಶ.ಆಚಾರ್ಯ ರವರು ಕಾರ್ಯಕ್ರಮಕ್ಕೆ ಆಮಂತ್ರಿಸಿದರು.

ಜಾಹೀರಾತು

ಮುಖ್ಯ ಅಥಿತಿಗಳಾಗಿ ಪಾಲ್ಗೋಳ್ಳುವಂತೆ ಕರ್ನಾಟಕ ರಾಜ್ಯ ಸಂಯಮ ಮಂಡಳಿಯ ಕಾರ್ಯದರ್ಶಿ ರೋಹಿಣಿಯವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿ.ರಾಮಸ್ವಾಮಿ, ಜನಜಾಗೃತಿ ವೇದಿಕೆಯ ಸದಸ್ಯರುಗಳಾದ ವೆಂಕಟೇಶ್ ರಮೇಶ್ , ವೀಣಾ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾನಿರ್ದೇಶಕರಾದ ವಸಂತ ಸಾಲಿಯಾನ್ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಂಗಳೂರು ಪ್ರಾದೇಶಿಕ ಕಛೇರಿಯ ಯೋಜನಾಧಿಕಾರಿ ಗಣೇಶ.ಆಚಾರ್ಯ ರವರು ಕಾರ್ಯಕ್ರಮಕ್ಕೆ ಆಮಂತ್ರಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.