ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಪ್ರಾದೇಶಿಕ ಕಛೇರಿ ವ್ಯಾಪ್ತಿಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೋಳ್ಳುವಂತೆ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಯವರಾದ ಡಾ. ಅಶ್ವಥ್ ನಾರಾಯಣರವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿ.ರಾಮಸ್ವಾಮಿ, ಜನಜಾಗೃತಿ ವೇದಿಕೆಯ ಸದಸ್ಯರುಗಳಾದ ರಮೇಶ್ , ವೀಣಾ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಂಗಳೂರು ಪ್ರಾದೇಶಿಕ ಕಛೇರಿ ಯೋಜನಾಧಿಕಾರಿ ಗಣೇಶ.ಆಚಾರ್ಯ ರವರು ಕಾರ್ಯಕ್ರಮಕ್ಕೆ ಆಮಂತ್ರಿಸಿದರು.
ಮುಖ್ಯ ಅಥಿತಿಗಳಾಗಿ ಪಾಲ್ಗೋಳ್ಳುವಂತೆ ಕರ್ನಾಟಕ ರಾಜ್ಯ ಸಂಯಮ ಮಂಡಳಿಯ ಕಾರ್ಯದರ್ಶಿ ರೋಹಿಣಿಯವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿ.ರಾಮಸ್ವಾಮಿ, ಜನಜಾಗೃತಿ ವೇದಿಕೆಯ ಸದಸ್ಯರುಗಳಾದ ವೆಂಕಟೇಶ್ ರಮೇಶ್ , ವೀಣಾ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾನಿರ್ದೇಶಕರಾದ ವಸಂತ ಸಾಲಿಯಾನ್ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಂಗಳೂರು ಪ್ರಾದೇಶಿಕ ಕಛೇರಿಯ ಯೋಜನಾಧಿಕಾರಿ ಗಣೇಶ.ಆಚಾರ್ಯ ರವರು ಕಾರ್ಯಕ್ರಮಕ್ಕೆ ಆಮಂತ್ರಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…