ಕಲ್ಲಡ್ಕ

ಅಮ್ಟೂರು ಗ್ರಾಮದ ಬಿಜೆಪಿಯ ಬೂತ್ ಸಮಿತಿ ಸಭೆ

ಅಮ್ಟೂರು ಗ್ರಾಮದ ಬಿಜೆಪಿಯ 182ನೇ ಬೂತ್ ಸಮಿತಿ ಸಭೆ, ಪದಾಧಿಕಾರಿಗಳ ಆಯ್ಕೆ ಬೈದರಡ್ಕ ಪ್ರಭಾಕರ ಶೆಟ್ಟಿ ಅವರ ಮನೆಯಲ್ಲಿ ನಡೆಯಿತು.

www.bantwalnews.com Editor: Harish Mambady

ಜಾಹೀರಾತು

For Advertisements Contact: 9448548127

ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಬೈದರಡ್ಕ ಪ್ರಭಾಕರ ಶೆಟ್ಟಿ ಆಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ವೇಣು ಗೋಪಾಲ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಪುರುಷೋತ್ತಮ ಪೂಜಾರಿ ಶಾಂತಿಪಾಲಿಕೆ, ಜಿತೇಶ್ ಬಾಳಿಕೆ ಹಾಗೂ ಸದಸ್ಯರಾಗಿ ಪ್ರೇಮಾ ಎಸ್ ಶೆಟ್ಟಿ ಇಂದಿರಾ ರೈ ದೇವಕ್ಕಿ ಪೂಜಾರಿ, ತ್ರಿವೇಣಿ, ಪ್ರಮೀಳ ವಸಂತ್, ವಿಶಾಲಕ್ಷಿ ಶರತ್ ಕುಮಾರ್, ಪುರುಷೋತ್ತಮ ಟೈಲರ್, ದಿವಾಕರ ಪೂಜಾರಿ, ವಿಖ್ಯಾತ್ ಶೆಟ್ಟಿ ಬಾಳಿಕೆ, ನಿತಿನ್ ಕುಲಾಲ್, ದಾಮೋದರ ಪೂಜಾರಿ, ರೋಹಿತ್ ಕುಮಾರ್, ಸತೀಶ್,  ವಾಸುದೇವ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿಗಾರ್ ಆಯ್ಕೆಗೊಂಡರು

ಅಧ್ಯಕ್ಷತೆಯನ್ನು ಗೋಳ್ತಮಜಲು ಗ್ರಾಮ ಪಂಚಾಯತ್ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಂತ ಗೌಡ ವಹಿಸಿದ್ದರು. ಅಮ್ಟೂರು ಗ್ರಾಮ ಸಮಿತಿಯ ಚುನಾವಣಾ ಪ್ರಭಾರಿ ಮಾಣಿ ಗಣೇಶ್ ರೈ ಭಾಗವಹಿಸಿದ್ದರು ಹಿರಿಯರಾದ ರಮೇಶ್ ಶೆಟ್ಟಿ ಕರಿಂಗಾನ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಅಮ್ಟೂರು, ವೇಣುಗೋಪಾಲ್ ಶೆಟ್ಟಿಗಾರ್, ಲೋಕನಾಥ ರೈ, ಕೌಶಲ್ ಬಾಳಿಕೆ ಹಾಗೂ ಬೂತ್ ಸಮಿತಿಯ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.