ಬಂಟ್ವಾಳ

ಬ್ರಹ್ಮರಥಕ್ಕೆ ರೈ ನೇತೃತ್ವದಲ್ಲಿ ಸ್ವಾಗತ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಒಪ್ಪಿಸಲು ತರಲಾದ ಬ್ರಹ್ಮರಥವನ್ನು ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ಮತ್ತು ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸ್ವಾಗತಿಸಲಾಯಿತು.

ಜಾಹೀರಾತು

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಬೇಬಿ ಕುಂದರ್. ಸುದೀಪ್ ಕುಮಾರ್ ಶೆಟ್ಟಿ. ಸದಾಶಿವ ಬಂಗೇರ. ಜನಾರ್ದನ್ ಚಂಡ್ತಿಮಾರ್. ವಾಸು ಪೂಜಾರಿ, ಲೋಲಾಕ್ಷ ಶೆಟ್ಟಿ. ಮಾಯಿಲಪ್ಪ ಸಾಲಿಯಾನ್. ಎ.ಸಿ. ಭಂಡಾರಿ. ಕೈಯ್ಯುರು ನಾರಾಯಣ ಭಟ್, ಸದಾನಂದ ಶೆಟ್ಟಿ. ಜಯಂತಿ ಪೂಜಾರಿ. ಮಲ್ಲಿಕಾ ಶೆಟ್ಟಿ, ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕೃಷ್ಣ ಮೂರ್ತಿ ಭಟ್. ಮಹೇಶ್ ಕರಿಕಲ,ಬಾಲಕೃಷ್ಣ ಬಲ್ಲೇರಿ. ಅಜೀತ್ ಕುಮಾರ್ ಶೆಟ್ಟಿ, ಜಿನರಾಜ ಆರಿಗ, ಮತ್ತಿತರರು ಉಪಸ್ಥಿತರಿದ್ದರು.

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.