ಪದ್ಮಶ್ರೀ ಕದ್ರಿ ಗೋಪಾಲನಾಥ್ ಹುಟ್ಟೂರಲ್ಲಿ 16ರಂದು ಹುಟ್ಟೂರ ಶ್ರದ್ಧಾಂಜಲಿ ಸಭೆ ನಡೆಯಲಿದೆ. ಸಜೀಪ ಮೂಡ
ಜಾಹೀರಾತು
ಸರಕಾರಿ ಹಿರಿಯ ಪಾಥಮಿಕ ಶಾಲೆ,ಸುಭಾಷ್ ನಗರದಲ್ಲಿ ಸಭೆ ನಡೆಯಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಬಿ.ಸದಾನಂದ ಪೂಂಜ ತಿಳಿಸಿದ್ದಾರೆ.
www.bantwalnews.com Editor: Harish Mambady
ಕರಾವಳಿಯ ಹೆಸರನ್ನು ಜಗತ್ತಿಗೆ ಪರಿಚಯಿಸಿದ ಸಜೀಪದ ಗೋಪಾಲನಾಥ್ ಆಗಿರುವ ಕಾರಣ ಸಭೆ ನಡೆಯಲಿದ್ದು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಜಿ.ಪಂ.ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು
ಜಾಹೀರಾತು
ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಜೀಪದಲ್ಲಿ ಕದ್ರಿ ಗೋಪಾಲನಾಥ್ ಅವರಿಗೆ ಶ್ರದ್ಧಾಂಜಲಿ ಸಭೆ"