ಪ್ರಮುಖ ಸುದ್ದಿಗಳು

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಅಜಕ್ಕಳ ಗಿರೀಶ್ ಭಟ್

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಡಾ. ಅಜಕ್ಕಳ ಗಿರೀಶ ಭಟ್ ನೇಮಕಗೊಂಡಿದ್ದಾರೆ.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು

ಡಾ. ಅಜಕ್ಕಳ ಗಿರೀಶ್ ಭಟ್

ಕನ್ನಡ ವಿಭಾಗ ಬೋಧಕರಾಗಿರುವ ಡಾ. ಅಜಕ್ಕಳ, ಇಂಗ್ಲೀಷನ್ನು ಪಳಗಿಸೋಣ, ಬುದ್ಧಿಜೀವಿ ವರ್ಸಸ್ ಬೌದ್ಧಿಕ ಸ್ವಾತಂತ್ರ್ಯ, ಅಸತ್ಯ ಅಥವಾ ಸತ್ಯ ಸೇರಿದಂತೆ 16ಕ್ಕೂ ಅಧಿಕ ಪುಸ್ತಕಗಳನ್ನು ಬರೆದಿದ್ದು, ಹಲವು ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಇತ್ತೀಚೆಗಷ್ಟೇ ಲಂಡನ್ ನಲ್ಲಿ ಡಾ. ಎಸ್.ಎಲ್.ಭೈರಪ್ಪ ಅವರೊಂದಿಗೆ ನಡೆದ ಸಾಹಿತ್ಯ ಚರ್ಚೆಯಲ್ಲಿ ಗಿರೀಶ್ ಭಟ್ ಅವರು ಕೃತಿ ಅವಲೋಕನ ನಡೆಸಿದ್ದರು.

www.bantwalnews.com ಗೆ ಡಾ. ಗಿರೀಶ್ ಭಟ್ ಅವರು ಬರೆದ ಗಿರಿಲಹರಿ ಅಂಕಣ ಜನಪ್ರಿಯ.

ಅದರ ಲಿಂಕ್ ಇಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ