ಸಾಂಸ್ಕೃತಿಕ

ಮಂಗಳೂರಿನಲ್ಲಿ 20ರಂದು ಮಂಥನ – ನೃತ್ಯಪ್ರದರ್ಶನ

ಮಂಗಳೂರಿನ ಮಾನಸಾ ಕುಲಾಲ್, ಬೆಂಗಳೂರಿನ ದಿವ್ಯಾ ಹೊಸಕೆರೆ, ಮುಂಬೈನ ಪ್ರಾಚಿ ಸಾಠಿ ಅವರಿಂದ ಕಾರ್ಯಕ್ರಮ

Prachi Saathi

ಮಂಗಳೂರು ಬಿಜೈಯ ನೃತ್ಯಾಂಗನ್ ಸಂಸ್ಥೆ ಅ.20ರಂದು ಮಂಗಳೂರಿನ ಡಾನ್‌ಬಾಸ್ಕೋ ಸಭಾಂಗಣದಲ್ಲಿ ಮಂಥನ-2019 ನೃತ್ಯ ಕಾರ್ಯಕ್ರಮ ಆಯೋಜಿಸಿದೆ. ಅಂತಾರಾಷ್ಟ್ರೀಯ ಮಟ್ಟದ ಕಲಾವಿದೆ, ಚೆನ್ನೈಯ ನೃತ್ಯಗುರು ಪ್ರಿಯದರ್ಶಿನಿ ಗೋವಿಂದ್ ಸಂಜೆ 5.30ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಜಾಹೀರಾತು

Divya Hoskere

ಬಳಿಕ ಮಂಗಳೂರಿನ ನೃತ್ಯಗುರು ಪ್ರತಿಮಾ ಶ್ರೀಧರ್-ಶ್ರೀಧರ್ ಹೊಳ್ಳರ ಶಿಷ್ಯೆ ಮಾನಸಾ ಕುಲಾಲ್, ಬೆಂಗಳೂರಿನ ಗುರು ಪ್ರವೀಣ್ ಕುಮಾರ್ ಅವರ ಶಿಷ್ಯೆ ದಿವ್ಯಾ ಹೊಸಕೆರೆ ಹಾಗೂ ಮುಂಬೈಯ ಕಲಾವಿದೆ ಪ್ರಾಚಿ ಸಾಠಿ ಅವರ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನ ಇರಲಿದೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶ.

ಈ ಕಾರ್ಯಕ್ರಮದ ಜತೆಗೆ ಅ.18ರಿಂದ 20ರವರೆಗೆ ಭಾರತೀಯ ವಿದ್ಯಾಭವನದಲ್ಲಿ ಗುರು ಪ್ರಿಯದರ್ಶಿನಿ ಗೋವಿಂದ್ ಅವರ ನೃತ್ಯ ಕಾರ್ಯಾಗಾರವೂ ಇರಲಿದೆ ಎಂದು ಸಂಸ್ಥೆ ನಿರ್ದೇಶಕಿ, ಕಲಾವಿದೆ ರಾಧಿಕಾ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ