ಬಂಟ್ವಾಳದಲ್ಲಿ ಸುಮಾರು 700 ಮಂದಿಗೆ 94ಸಿ, 94ಸಿಸಿ ಹಕ್ಕುಪತ್ರ ವಿತರಿಸಲು ಕಂದಾಯ ಸಚಿವ ಆರ್.ಅಶೋಕ್ ಇಂದು (ಅ.21) ಆಗಮಿಸಲಿದ್ದಾರೆ.
ಜಾಹೀರಾತು
ಬೆಳಗ್ಗೆ 11 ಗಂಟೆಗೆ ಮಿನಿ ವಿಧಾನಸೌಧದ ಎದುರು ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಅವರು ಬಿ.ಸಿ.ರೋಡ್ ನಗರ ಸೌಂದರ್ಯೀಕರಣ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು, ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇಂದು ಬಂಟ್ವಾಳಕ್ಕೆ ಕಂದಾಯ ಸಚಿವ ಅಶೋಕ್ ಭೇಟಿ, ಹಕ್ಕುಪತ್ರ ವಿತರಣೆ"