ಪ್ರಮುಖ ಸುದ್ದಿಗಳು

ಮಳೆ ಬಿರುಸು, ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಮುನ್ಸೂಚನೆ

  • ಕರ್ನಾಟಕ, ಗೋವಾ, ಮಹಾರಾಷ್ಟ್ರ ಬೀಚ್ ಗಳಿಗೆ ತೆರಳುವವರೇ ಎಚ್ಚರ ALERT NOTE

ಜಾಹೀರಾತು

ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತದ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಶುಕ್ರವಾರ ಕರಾವಳಿ ಕರ್ನಾಟಕ, ಗೋವಾ, ಕೊಂಕಣ ಕಡಲತೀರಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಗಮನಿಸಿ:

  • ಶುಕ್ರವಾರ ಕರಾವಳಿ ಕರ್ನಾಟಕ, ಗೋವಾ, ಕೊಂಕಣ ಕಡಲತೀರಗಳಲ್ಲಿ ಭಾರೀ ಮಳೆ ಸಾಧ್ಯತೆ
  • . ಉತ್ತರ ಭಾಗದಿಂದ ಹೆಚ್ಚಿನ ಒತ್ತಡ ಉಂಟಾಗುತ್ತಿದ್ದು, ಇದರಿಂದಾಗಿ ಈ ಸನ್ನಿವೇಶ ಸೃಷ್ಟಿ
  • ಮಲೆನಾಡು, ಕರಾವಳಿ ಭಾಗ, ಕೊಡಗು, ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹಲವಾರು ಕಡೆ ಮಳೆಯ ಅಬ್ಬರ ಜೋರು
  • ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ
  • ನಾಳೆ ಮಂಗಳೂರು ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ
  • ಕರ್ನಾಟಕ, ಗೋವಾ, ಮಹಾರಾಷ್ಟ್ರ ಬೀಚ್ ಗಳಿಗೆ ತೆರಳುವವರೇ ಎಚ್ಚರ
  • ಗುರುವಾರ ಗೋವಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
  • ಮಹಾರಾಷ್ಟ್ರ ಕಡಲ ತೀರ ಮತ್ತು ಗೋವಾ ಕಡಲ ತೀರದಲ್ಲಿ ಶುಕ್ರವಾರವೂ ಭಾರಿ ಮಳೆ ನಿರೀಕ್ಷೆ

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ