ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಬೆಳಕಿನ ಹಬ್ಬ ಆಚರಣೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದೀಪಾವಳಿ ಆಚರಣೆ ನಡೆಯಿತು.

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಲಾಯಿತು. ಹಬ್ಬದ ಮಹತ್ವವನ್ನು ಶಾಲೆಯ ಅಧ್ಯಾಪಕ ಸುಮಂತ್ ಆಳ್ವ ವಿವರಿಸಿದರು. ವಿದ್ಯಾರ್ಥಿಗಳು ದೀಪಪ್ರಜ್ವಲನೆ ಮಾಡಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು. ನಂತರ ವಿದ್ಯಾರ್ಥಿಗಳನ್ನು ಸಾಲಾಗಿ ಕುಳ್ಳಿರಿಸಿ ಅವರ ಕೈಗೆ ಮಣ್ಣಿನ ಹಣತೆ ನೀಡಲಾಯಿತು. ಅಧ್ಯಾಪಕರು ಆ ಹಣತೆಯನ್ನು ಜ್ಞಾನದ ಸಂಕೇತವಾಗಿ ಉರಿಸಿದರು.  ವಿದ್ಯಾರ್ಥಿನಿಯರಾದ ಆದಿಶ್ರೀ ಹಾಗೂ ಅನಘಾ ಪ್ರೇರಣಾ ಗೀತೆ ಹಾಡಿದರು. ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ನಿರ್ವಹಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ