ಬಂಟ್ವಾಳ

ಮೇಲ್ಕಾರಿನ ಗುರುಕುಲ ಕಲಾಕೇಂದ್ರದಲ್ಲಿ ಮಕ್ಕಳಿಂದ ದೀಪಾವಳಿ

ಮೇಲ್ಕಾರಿನ ಗುರುಕುಲ ಸಂಗೀತ ಕಲಾಕೇಂದ್ರದಲ್ಲಿ ಮಕ್ಕಳು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಜಾಹೀರಾತು

ಇಲ್ಲಿನ ಎಂ.ಹೆಚ್.ಹೈಟ್ಸ್ ನಲ್ಲಿರುವ ಗುರುಕುಲ ಸಂಗೀತ ಶಾಲೆಯಲ್ಲಿ ಜಾತಿ, ಮತ ಭೇದ ಭಾವವಿಲ್ಲದೆ ನಡೆದ ದೀಪಾವಳಿ ಆಚರಣೆಯಲ್ಲಿ ಪರಿವಾರದ ಮಕ್ಕಳಿಗೆ ಚಿತ್ರಕಲೆ, ಗೂಡುದೀಪ, ಗೀತ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ವಿವಿಧ ವಿನೋದಾವಳಿ, ಭಜನಾ ಕಾರ್ಯಕ್ರಮ, ಬಹುಮಾನ ವಿತರಣೆ ನಡೆಯಿತು. ಸಾಲು ಸಾಲಾಗಿ ದೀಪಗಳನ್ನು ಹಚ್ಚಿ ಅರಿವಿನ ಬೆಳಕನ್ನು ನೀಡಿ ಅಂತರಂಗ ಶಕ್ತಿಯ ದಿವ್ಯ ಜ್ಯೋತಿಯನ್ನು ಬೆಳಗುವಂತೆ ಪ್ರಾರ್ಥಿಸಲಾಯಿತು‌. ಕಲಾಕೇಂದ್ರದ ಸಂಗೀತ ಶಿಕ್ಷಕಿ ಗುರುಪ್ರಿಯ ಶಿವಾನಂದ ಕಾಮತ್ ಕಾರ್ಯಕ್ರಮ ಆಯೋಜಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ