ಶ್ರೀ ಗುರುಗಣೇಶ್ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೆ.ಪಿ ಕೊಯ್ಲ ಾಯ್ಕೆಯಾಗಿದ್ದಾರೆ. ಇಲ್ಲಿನ ಶ್ರೀ ಮಹಾಗಣಪತಿ ದೇವಸ್ಥಾನದದಲ್ಲಿ ಆಯ್ಕೆ ನಡೆಯಿತು ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಸಂತೋಷ್ ಜೆ.ಪಿ ,ಉಪಾಧ್ಯಕ್ಷರಾಗಿ ನಾಗರಾಜ್ ಕೊಯಿಲ, ಕಾರ್ಯದರ್ಶಿಯಾಗಿ ಚೇತನ್ ಕೊಯಿಲ,ಕೋಶಾಧಿಕಾರಿಯಾಗಿ ಸುಧಾಕರ ನೂಜಿ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್ ಕೊಯಿಲ, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕೊಯಿಲ ಆಯ್ಕೆಯಾಗಿದ್ದಾರೆ.ಈ ಸಂದರ್ಭ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
www.bantwalnews.com Editor: Harish Mambady For Advertisements Contact: 9448548127
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಜನಾ ಮಂಡಳಿ ಅಧ್ಯಕ್ಷರಾಗಿ ಸಂತೋಷ್ ಜೆ.ಪಿ"