ಶ್ರೀ ಗುರುಗಣೇಶ್ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೆ.ಪಿ ಕೊಯ್ಲ ಾಯ್ಕೆಯಾಗಿದ್ದಾರೆ. ಇಲ್ಲಿನ ಶ್ರೀ ಮಹಾಗಣಪತಿ ದೇವಸ್ಥಾನದದಲ್ಲಿ ಆಯ್ಕೆ ನಡೆಯಿತು ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಸಂತೋಷ್ ಜೆ.ಪಿ ,ಉಪಾಧ್ಯಕ್ಷರಾಗಿ ನಾಗರಾಜ್ ಕೊಯಿಲ, ಕಾರ್ಯದರ್ಶಿಯಾಗಿ ಚೇತನ್ ಕೊಯಿಲ,ಕೋಶಾಧಿಕಾರಿಯಾಗಿ ಸುಧಾಕರ ನೂಜಿ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್ ಕೊಯಿಲ, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕೊಯಿಲ ಆಯ್ಕೆಯಾಗಿದ್ದಾರೆ.ಈ ಸಂದರ್ಭ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
www.bantwalnews.com Editor: Harish Mambady For Advertisements Contact: 9448548127
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…