ಬಂಟ್ವಾಳ

ವರಟಿಲ್ – ಮೂಲರಪಟ್ಣ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಜಾಹೀರಾತು

ಶಾಸಕರ 1.50 ಕೋಟಿ ರೂ ವೆಚ್ಚದ ಅನುದಾನದಲ್ಲಿ  ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಡಗಬೆಳ್ಳೂರು ಗ್ರಾಮದ ವರಟಿಲ್ ಮುಲಾರಪಟ್ಣ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಶನಿವಾರ ಉದ್ಘಾಟಿಸಿದರು.

ಪೊಳಲಿ ಮೂಡಬಿದ್ರೆ ಸಂಪರ್ಕದ ಈ ರಸ್ತೆಗೆ ಕಾಂಕ್ರೀಟ್ ಹಾಕುವ ವಿಚಾರದ ಕುರಿತು ಈ ಭಾಗದ ನಿವಾಸಿಗಳಿಂದ ಬೇಡಿಕೆ ಇತ್ತು. ಮುಂದಿನ ದಿನಗಳಲ್ಲಿ ಈ ಭಾಗದ ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಬೇಡಿಕೆಗೆ ಅನುಗುಣವಾಗಿ ಹಂತಹಂತವಾಗಿ ಕೆಲಸ ಮಾಡುವುದಾಗಿ ತಿಳಿಸಿದರು. ತಾ.ಪಂ.ಸದಸ್ಯ ಯಶವಂತ ಪೊಳಲಿ,  ಬಂಟ್ವಾಳ  ಕ್ಷೇತ್ರ ಬಿಜೆಪಿ ಉಪಾಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಮೋರ್ಚಾದ ಕಾರ್ಯದರ್ಶಿ ನಂದರಾಮ ರೈ, ಅರಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಗದೀಶ ಅಳ್ವ, ಪಂಚಾಯತ್ ಸದಸ್ಯರಾದ ಎಂ.ಬಿ.ಆಶ್ರಪ್, ಹಾಜಬ್ಬ, ಪ್ರಮುಖರಾದ ಪ್ರಕಾಶ್ ಆಳ್ವ, ರತ್ನಾಕರ ಕೋಟ್ಯಾನ್, ಹರಿಯಪ್ಪ ಮುತ್ತೂರು, ರಮಾನಾಥ ರಾಯಿ,  ಗಣೇಶ್ ರೈ, ರಂಜನ್ ಕುಮಾರ್, ಸುಂದರ ಶೆಟ್ಟಿ, ರಮೇಶ್ ಭಟ್ಟಾಜೆ, ಪುರುಷೋತ್ತಮ ಶೆಟ್ಟಿ ವಾಮದಪದವು,  ಎಂ.ಅಬ್ದುಲ್ ಹಮೀದ್ , ಮಸೀದಿ ಅಧ್ಯಕ್ಷ ಅಶ್ರಪ್, ಜಿ.ಎಚ್.ಎಮ್,  ಎಂ.ಎಸ್.ಶಾಲಿ, ಕಾರ್ಯದರ್ಶಿ ಸಜೀಯುದ್ದೀನ್,  ಪುತ್ತುಮೋನು ಮಾರ್ಗದಂಗಡಿ, ಎ.ಪಿ.ನಾಸೀರ್, ಎಂ.ಪಿ.ಲತೀಪ್, ಇಬ್ರಾಹಿಂ, ಜಬ್ಬಾರ್, ಗುತ್ತಿಗೆದಾರ ಶಾಫಿ ಪಟ್ನ, ಕೆ.ಆರ್. ಡಿ .ಎಲ್. ನ ಇಂಜಿನಿಯರ್ ರಕ್ಷಿತ್, ಮತ್ತಿತರರು ಉಪಸ್ಥಿತರಿದ್ದರು. ‌

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ